Friday, July 22, 2022
ಭಟ್ಕಳ ತಾಲೂಕಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿಗಳು
ಭಟ್ಕಳ ತಾಲೂಕಾ ಆಸ್ಪತ್ರೆಯು ಹಮ್ಮಿಕೊಂಡ ತಾಲೂಕಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ ಬಿಎ ವಿಭಾಗದ ವಿದ್ಯಾರ್ಥಿಗಳಾದ ಪ್ರೇಮಾನಂದ ನಾಯ್ಕ, ನಾಗಪ್ಪಯ್ಯ ಪೈ ಭಾಗವಹಿಸಿ "ಜನಸಂಖ್ಯಾ ಸ್ಫೋಟ-ನಿಯಂತ್ರಣ-ಪರಿಹಾರೋಪಾಯ"ಗಳ ಬಗ್ಗೆ ಭಾಷಣ ಮಾಡಿದರು. ಉಪನ್ಯಾಸಕರಾದ ಶ್ರೀ ಕೃಷ್ಣ ಎಂ ರವರು ವಿದ್ಯಾರ್ಥಿಗಳಿಗೆ ಈ ಕುರಿತು ತರಬೇತಿ-ಮಾರ್ಗದರ್ಶನ ನೀಡಿದರು.
Subscribe to:
Post Comments (Atom)
-
ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮುಂಬಯಿನ ಖ್ಯಾತ ಫ್ರೀಡಂ ಅಫ್ ಫ್ರೀ ಎಂಟರಪ್ರೆöÊಸೆಸ್ ನ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪದವಿ ಪ್ರಥಮ ವರ್ಷದ ವಿದ್...
-
ಭಟ್ಕಳ : ಕರ್ನಾಟಕ ವಿಶ್ವವಿದ್ಯಾನಿಲಯವು ಕಳೆದ ಜನವರಿ ತಿಂಗಳಲ್ಲಿ ಜರುಗಿಸಿದ 2024-25 ನೇ ಸಾಲಿನ 5ನೇ ಸೆಮಿಸ್ಟರ್ ಪದವಿ ಪರೀಕ್ಷೆಯಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್...
-
ಭಟ್ಕಳ: ಅಕೌಂಟ್ಸ್ ಹಬ್ ಎಂದು ಪ್ರಖ್ಯಾತ ವಾಗಿರುವ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ CA, CS ಅನ್ನು ಪೂರೈಸಿದ ಹಳೆಯ ವಿದ್ಯಾರ್ಥಿಗಳು ಹಾಗೂ ತರಬೇತಿ ಸಂಸ್ಥೆಗಳ ಮಾರ್ಗದ...
No comments:
Post a Comment