ಭಟ್ಕಳ: HDFC ಬ್ಯಾಂಕ್ ಭಟ್ಕಳ ಶಾಖೆ ಹಾಗೂ RED CROSS BLOOD BANK ಕುಂದಾಪುರ ಇವರ ಸಹಭಾಗಿತ್ವದಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ 16 ನವೆಂಬರ 2024 ಶನಿವಾರದಂದು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಕಾಲೇಜಿನ ಎನ್.ಎಸ್.ಎಸ್ ಘಟಕ, ರೋಟರಾಕ್ಟ್ ಕ್ಲಬ್, ಯುತ್ ರೆಡ್ ಕ್ರಾಸ್ ಹಾಗೂ ಉನ್ನತ ಭಾರತ ಅಭಿಯಾನ ಘಟಕಗಳ ಸಹಕಾರದೊಂದಿಗೆ ಜರುಗುವ ಈ ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Subscribe to:
Post Comments (Atom)
-
ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮುಂಬಯಿನ ಖ್ಯಾತ ಫ್ರೀಡಂ ಅಫ್ ಫ್ರೀ ಎಂಟರಪ್ರೆöÊಸೆಸ್ ನ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪದವಿ ಪ್ರಥಮ ವರ್ಷದ ವಿದ್...
-
ಭಟ್ಕಳ : ಕರ್ನಾಟಕ ವಿಶ್ವವಿದ್ಯಾನಿಲಯವು ಕಳೆದ ಜನವರಿ ತಿಂಗಳಲ್ಲಿ ಜರುಗಿಸಿದ 2024-25 ನೇ ಸಾಲಿನ 5ನೇ ಸೆಮಿಸ್ಟರ್ ಪದವಿ ಪರೀಕ್ಷೆಯಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್...
-
ಭಟ್ಕಳ: ಅಕೌಂಟ್ಸ್ ಹಬ್ ಎಂದು ಪ್ರಖ್ಯಾತ ವಾಗಿರುವ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ CA, CS ಅನ್ನು ಪೂರೈಸಿದ ಹಳೆಯ ವಿದ್ಯಾರ್ಥಿಗಳು ಹಾಗೂ ತರಬೇತಿ ಸಂಸ್ಥೆಗಳ ಮಾರ್ಗದ...
No comments:
Post a Comment